ಹೊಸಳ್ಳಿ : ಶಿವಮೊಗ್ಗದ ಗಮಕ ಕಲಾವಿದ ಹೊಸಳ್ಳಿ ಹೆಚ್.ಆರ್.ಕೇಶವ ಮೂರ್ತಿಯವರನ್ನು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕೆ.ಈ.ಕಾಂತೇಶ್ ಸನ್ಮಾನಿಸಿ ಗೌರವಿಸಿದ್ದಾರೆ.
ಹೊಸಳ್ಳಿಯ ಅವರ ಮನೆಯಲ್ಲಿ ಶಾಲು ಹೊದಿಸಿ ಸನ್ಮಾನಿಸಿ, ಕಾಲಿಗೆ ಬಿದ್ದು ಆರ್ಶೀವಾದ ಪಡೆದುಕೊಂಡಿದ್ದಾರೆ. ಈ ವೇಳೆ ವಿನಯ್ ಶಿವಮೊಗ್ಗ, ಸಹನಾ ಚೇತನ್, ಪಾಲಿಕೆ ಸದಸ್ಯ ಪ್ರಭು ಹಾಗೂ ಮತ್ತಿತರು ಉಪಸ್ಥಿತರಿದ್ದರು. ಇತ್ತೀಚೆಗೆ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಹೆಚ್.ಆರ್.ಕೇಶವ ಮೂರ್ತಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದ್ದರು.
.jpg)
.jpg)
.jpg)
.jpg)
.jpg)
.jpg)
