ಸಾಗರ : ಇಲ್ಲಿನ ಮಾರಿಕಾಂಬ ಜಾತ್ರೆಯ ಸಭೆ ಗದ್ದಲ, ಗಲಾಟೆಗಳಿಗೆ ಕಾರಣವಾಗಿದೆ. ಈ ಸಭೆಯಲ್ಲಿ ಮಾರಿಕಾಂಬ ಸಮಿತಿಯ ಸದಸ್ಯರು ಮಾತ್ರ ಇರಬೇಕು. ಆದ್ರೆ ಈ ಸಭೆಯಲ್ಲಿ ಸದಸ್ಯರಲ್ಲದವರನ್ನೂ ಕೂಡ ಒಳಗೆ ಬಿಟ್ಟುಕೊಳ್ಳಲಾಗಿದೆ ಎಂದು ಆರೋಪಿಸಿ ಸಾಗರದ ಯುವಕರು ಪ್ರತಿಭಟನೆ ನಡೆಸಿದ್ದಾರೆ.
ಸಭೆ ನಡೆಯುತ್ತಿದ್ದ ಜಾಗದಲ್ಲಿ ಪ್ರತಿಭಟನಾಕಾರರು ಸಮಿತಿಯ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಸಕರು ಇಲ್ಲಿಗೆ ಬರಬೇಕೆಂದು ಪಟ್ಟು ಹಿಡಿದರು.
.jpg)
.jpg)
.jpg)
.jpg)
.jpg)
.jpg)
